ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟ ನೂತನ ಬ್ರಹ್ಮರಥ

September 30, 2019
2:32 PM

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು  ಸೋಮವಾರ ಬೆಳಿಗ್ಗೆ ಭವ್ಯ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ.

 

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥಕ್ಕೆ ಭಾನುವಾರ ಸಂಜೆ ಪೂಜೆ , ಧಾರ್ಮಿಕ ಕಾರ್ಯಗಳ ಬಳಿಕ ಕ್ರೇನ್ ಮೂಲಕ ಟ್ರಾಲಿಯಲ್ಲಿ ಇರಿಸಿ ಸೋಮವಾರ ಬೆಳಗ್ಗೆ ವಾಹನ ಪೂಜೆ ಬಳಿಕ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ. ಈ ಸಂದರ್ಭ ಮುಜರಾಯಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror