ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕಾಗಿ ಸಿದ್ಧಗೊಂಡ ಬ್ರಹ್ಮರಥವು ಸೋಮವಾರ ಬೆಳಿಗ್ಗೆ ಭವ್ಯ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ.
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥಕ್ಕೆ ಭಾನುವಾರ ಸಂಜೆ ಪೂಜೆ , ಧಾರ್ಮಿಕ ಕಾರ್ಯಗಳ ಬಳಿಕ ಕ್ರೇನ್ ಮೂಲಕ ಟ್ರಾಲಿಯಲ್ಲಿ ಇರಿಸಿ ಸೋಮವಾರ ಬೆಳಗ್ಗೆ ವಾಹನ ಪೂಜೆ ಬಳಿಕ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ. ಈ ಸಂದರ್ಭ ಮುಜರಾಯಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…