ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕಾಗಿ ಸಿದ್ಧಗೊಂಡ ಬ್ರಹ್ಮರಥವು ಸೋಮವಾರ ಬೆಳಿಗ್ಗೆ ಭವ್ಯ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ.
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥಕ್ಕೆ ಭಾನುವಾರ ಸಂಜೆ ಪೂಜೆ , ಧಾರ್ಮಿಕ ಕಾರ್ಯಗಳ ಬಳಿಕ ಕ್ರೇನ್ ಮೂಲಕ ಟ್ರಾಲಿಯಲ್ಲಿ ಇರಿಸಿ ಸೋಮವಾರ ಬೆಳಗ್ಗೆ ವಾಹನ ಪೂಜೆ ಬಳಿಕ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ. ಈ ಸಂದರ್ಭ ಮುಜರಾಯಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…