ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿ ಝಳ ಹೆಚ್ಚಿತ್ತು. ಜಿಲ್ಲೆಯ ವಿವಿದೆಡೆ ಸೋಮವಾರದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ವಾತಾವರಣದ ಉಷ್ಣತೆ ಕಂಡುಬಂದಿತ್ತು. 40 ಹಾಗೂ 41 ಡಿಗ್ರಿಯವರೆಗೆ ವಾತಾವರಣದ ಉಷ್ಣತೆ ದಾಖಲಾಗಿತ್ತು. ಬಾಳಿಲದಲ್ಲಿ 41 ಡಿಗ್ರಿ ದಾಖಲಾಗಿತ್ತು.
ಮಂಗಳವಾರ ಸಂಜೆ ಸುಮಾರು 5.30 ರಿಂದ 5.50 ರವರೆಗೆ ಮಳೆ ಸುರಿಯಿತು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…