ವಿಡಿಯೋ….
ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್ ನಂತರ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ವಿವಿದೆಡೆಯ ಭಕ್ತಾದಿಗಳು ಆಗಮಿಸಿದ್ದಾರೆ.
ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ವ್ಯವಸ್ಥೆ ಮಾಡಲಾಗಿದೆ.
ವಿಡಿಯೋ….
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…