ವಿಡಿಯೋ….
ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್ ನಂತರ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ವಿವಿದೆಡೆಯ ಭಕ್ತಾದಿಗಳು ಆಗಮಿಸಿದ್ದಾರೆ.
ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ವ್ಯವಸ್ಥೆ ಮಾಡಲಾಗಿದೆ.
ವಿಡಿಯೋ….
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…