ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನದ ಅದ್ದೂರಿಯ ಮೆರವಣಿಗೆಯ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರ ನೂತನ ಬ್ರಹ್ಮ ರಥ ಶ್ರೀ ದೇವರ ಸನ್ನಿಧಿ ತಲುಪಿದ ಬಳಿಕ ಕ್ಷೇತ್ರದ ಯುವಕರ ತಂಡ ಶ್ರೀ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನ ಸದಸ್ಯರು ಗುರುವಾರ ಬೆಳಗ್ಗೆ ಕುಲ್ಕುಂದದಿಂದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವರೆಗೆ ಬೀದಿಗಳಲ್ಲಿ ಬಿದ್ದ ಕಸಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡಿದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…