ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಗಳು ಆರಂಭ

December 1, 2019
10:44 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ  ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ  ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ  ಉತ್ಸವ ನಡೆಯುತ್ತಿದೆ.

Advertisement
Advertisement

ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror