ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…