ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…