ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…