ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…