ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…
ಭಾರತ ಹಿಂದೂ ರಾಷ್ಟ್ರ. ಆದರೆ ಇಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ.…
ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…