ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…