ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…