ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ ಉತ್ಸವ ನಡೆಯುತ್ತಿದೆ.
ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…