ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…