ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…