ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…