ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…