ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…