Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮರಥ ಮೆರವಣಿಗೆಗೆ ಬೆಳಗ್ಗೆ ಕದ್ರಿಯಿಂದ ಚಾಲನೆ

Share

ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.

ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

7 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

14 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

22 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

23 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago