ಸುಳ್ಯ/ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು.
ಸೋಮವಾರ ಕೋಟೇಶ್ವರದಿಂದ ಹೊರಟಿದ್ದ ಬ್ರಹ್ಮರಥ ಹೊತ್ತ ಬೃಹತ್ ಟ್ರಕ್ ರಾತ್ರಿ ಮಂಗಳೂರು ತಲುಪಿ ಕದ್ರಿಯಲ್ಲಿ ತಂಗಿತ್ತು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಕದ್ರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ. ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಮೊಯ್ಲಿ, ಸುದೀರ್ ಶೆಟ್ಟಿ ಕಣ್ಣೂರು, ರಾಕೇಶ್ ಮಲ್ಲಿ, ಅಶೋಕ್ ಕುಮಾರ್ .ಡಿ.ಕೆ, ವಿಶ್ವಾಸ್ ಕುಮಾರ್ ದಾಸ್, ಪುಷ್ಪರಾಜ ಜೈನ್, ಕಳ್ಳಿಗೆ ತಾರಾನಾಥ ಶೆಟ್ಟಿ, ಸಂಜೀವ ಮಡಿವಾಳ್, ರಾಜಗೋಪಾಲ್ ರೈ, ಟಿ.ಕೆ .ಸುಧೀರ್ , ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅದ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…