ಕುಕ್ಕೆ ಸುಬ್ರಹ್ಮಣ್ಯ: ಪಂಚಮಿಯಂದು 399 ಭಕ್ತರಿಂದ ಎಡೆಸ್ನಾನ

December 1, 2019
10:20 PM

ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು.

Advertisement

ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಷಷ್ಠಿಯ ದಿನವಾದ ಸೋಮವಾರ ಕೂಡಾ ಎಡೆಸ್ನಾನ ಸೇವೆಯನ್ನು ಭಕ್ತರು ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ಆಗಮ ಪಂಡಿತರು, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥ್ ನಂಬೀಶ ಮತ್ತು ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಅವರ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror