ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು.
ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಷಷ್ಠಿಯ ದಿನವಾದ ಸೋಮವಾರ ಕೂಡಾ ಎಡೆಸ್ನಾನ ಸೇವೆಯನ್ನು ಭಕ್ತರು ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ಆಗಮ ಪಂಡಿತರು, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥ್ ನಂಬೀಶ ಮತ್ತು ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಅವರ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?