ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು.
ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಷಷ್ಠಿಯ ದಿನವಾದ ಸೋಮವಾರ ಕೂಡಾ ಎಡೆಸ್ನಾನ ಸೇವೆಯನ್ನು ಭಕ್ತರು ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ಆಗಮ ಪಂಡಿತರು, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥ್ ನಂಬೀಶ ಮತ್ತು ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಅವರ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…