ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಕ್ಷಣ ಗಣನೆ ಆರಂಭವಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವ ಡಿ. 2ರಂದು ಬೆಳಗ್ಗೆ 8.14ರ ಧನುರ್ಲಗ್ನದ ಶುಭಮುಹೂರ್ತದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಬ್ರಹ್ಮ ರಥ ಸಮರ್ಪಣೆ ಕಾರ್ಯ ನಡೆಯಲಿದೆ.
ಈ ಬಾರಿ ನೂತನ ಬ್ರಹ್ಮರಥದಲ್ಲಿ ರಥೋತ್ಸವ ನಡೆಯಲಿದೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…