ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಕ್ಷಣ ಗಣನೆ ಆರಂಭವಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವ ಡಿ. 2ರಂದು ಬೆಳಗ್ಗೆ 8.14ರ ಧನುರ್ಲಗ್ನದ ಶುಭಮುಹೂರ್ತದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಬ್ರಹ್ಮ ರಥ ಸಮರ್ಪಣೆ ಕಾರ್ಯ ನಡೆಯಲಿದೆ.
ಈ ಬಾರಿ ನೂತನ ಬ್ರಹ್ಮರಥದಲ್ಲಿ ರಥೋತ್ಸವ ನಡೆಯಲಿದೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…