ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…