Categories: Uncategorized

ಕುಕ್ಕೆ ಸುಬ್ರಹ್ಮಣ್ಯ: ಹಳೆಬ್ರಹ್ಮರಥದ ಜಾಗಕ್ಕೆ ನೂತನ ರಥ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ  ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ  ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

4 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

4 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

4 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

4 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

4 hours ago