Advertisement
Categories: Uncategorized

ಕುಕ್ಕೆ ಸುಬ್ರಹ್ಮಣ್ಯ: ಹಳೆಬ್ರಹ್ಮರಥದ ಜಾಗಕ್ಕೆ ನೂತನ ರಥ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.

Advertisement
Advertisement
Advertisement
Advertisement

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ  ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.

Advertisement

ಈ ಹಿನ್ನೆಲೆಯಲ್ಲಿ  ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

3 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

19 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago