ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…