Advertisement
Categories: Uncategorized

ಕುಕ್ಕೆ ಸುಬ್ರಹ್ಮಣ್ಯ: ಹಳೆಬ್ರಹ್ಮರಥದ ಜಾಗಕ್ಕೆ ನೂತನ ರಥ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.

Advertisement
Advertisement

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ  ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.

Advertisement

ಈ ಹಿನ್ನೆಲೆಯಲ್ಲಿ  ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

4 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

9 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

9 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

9 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

9 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

9 hours ago