Advertisement
Categories: Uncategorized

ಕುಕ್ಕೆ ಸುಬ್ರಹ್ಮಣ್ಯ: ಹಳೆಬ್ರಹ್ಮರಥದ ಜಾಗಕ್ಕೆ ನೂತನ ರಥ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ  ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ  ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago