ಆತೂರು: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಕುರ್ರತುಸ್ಸಾದಾತ್ ಕೂರತ್ ತಂಙಳ್,ಅಸ್ಸಯ್ಯಿದ್ದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಹಾಗೂ ಇನ್ನಿತರ ವಿದ್ವಾಂಸ, ನಾಯಕರು ಹಾಗೂ ಊರಿನ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಜನಾಬ್ ಇಬ್ರಾಹಿಂ ಹಾಜೀ ಪ್ರಕಟನೆಗೆ ತಿಳಿಸಿದ್ದಾರೆ.
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…