ಆತೂರು: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಕುರ್ರತುಸ್ಸಾದಾತ್ ಕೂರತ್ ತಂಙಳ್,ಅಸ್ಸಯ್ಯಿದ್ದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಹಾಗೂ ಇನ್ನಿತರ ವಿದ್ವಾಂಸ, ನಾಯಕರು ಹಾಗೂ ಊರಿನ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಜನಾಬ್ ಇಬ್ರಾಹಿಂ ಹಾಜೀ ಪ್ರಕಟನೆಗೆ ತಿಳಿಸಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…