ಆತೂರು: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಕುರ್ರತುಸ್ಸಾದಾತ್ ಕೂರತ್ ತಂಙಳ್,ಅಸ್ಸಯ್ಯಿದ್ದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಹಾಗೂ ಇನ್ನಿತರ ವಿದ್ವಾಂಸ, ನಾಯಕರು ಹಾಗೂ ಊರಿನ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಜನಾಬ್ ಇಬ್ರಾಹಿಂ ಹಾಜೀ ಪ್ರಕಟನೆಗೆ ತಿಳಿಸಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…