ಸುದ್ದಿಗಳು

ಕುದ್ಲೂರಿನಲ್ಲಿ ಶಾಹ್ ಉಸ್ತಾದ್ ಅನುಸ್ಮರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುದ್ಲೂರು: ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಶಾಖೆ ವತಿಯಿಂದ ಕುದ್ಲೂರಿನಲ್ಲಿ ಶಾಹ್ ಉಸ್ತಾದ್ ಅನುಸ್ಮರಣೆ  ನಡೆಯಿತು.

Advertisement
Advertisement

ಮುಬಾರಕ್ ಜುಮಾ ಮಸೀದಿ ಕುದ್ಲೂರು ಹಾಗೂ ಎಸ್.ಕೆ.ಎಸ್.ಎಸ್.ಎಫ್ ಕುದ್ಲೂರು ಶಾಖೆ ಇದರ ಜಂಟಿ ಆಶ್ರಯದಲ್ಲಿ ಮಸೀದಿಯ ಸ್ಥಾಪಿತ ಕಾಲದಿಂದ ಗೌರವಾಧ್ಯಕ್ಷರಾಗಿದ್ದ ಉಸ್ತಾದ್ ಡಾ.ಶಾಹ್ ಮುಸ್ಲಿಯಾರ್ ಅನುಸ್ಮರಣಾ ಸಂಗಮ ಜಮಾಅತ್ ಅಧ್ಯಕ್ಷ ಅಬ್ದುರ್ರಹ್ಮಾನ್ ಮರ್ವೇಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಆತೂರು ಮುದರ್ರಿಸ್ ಸಯ್ಯಿದ್ ಜುನೈದ್ ಜಿಫ್ರಿ ತಂಙಳ್ ಸಭೆಯನ್ನು ಉದ್ಘಾಟಿಸಿ ಉಸ್ತಾದರಜೀವನ ಶೈಲಿ ಜನರನ್ನು ಒಳಿತಿನೆಡೆಗೆ ಹಾಗೂ ಮರಣ ಸ್ಮರಣೆಗೆ ಸೆಳೆಯುತ್ತಿದೆ ಎಂದು ಹೇಳಿದರು.

ಮುಖ್ಯ ಭಾಷಣ ಮಾಡಿದ ಕುಂತೂರು ಬೇಳ್ಪಾಡಿ ಎ  ಬಿ ಜುಮಾ ಮಸೀದಿ ಖತೀಬ್ ಮಜೀದ್ ದಾರಿಮಿ ಇಬಾದತ್ ಯಾವ ರೀತಿಯಾಗಬೇಕೆಂದು ಸ್ಮರಣೆಗೆ ಹೇತುವಾಗಲು ಏನೆಲ್ಲಾ ಮಾಡಬೇಕೆಂದು ತನ್ನ ಜೀವನ ಶೈಲಿಯಿಂದ ಉಸ್ತಾದ್ ತೋರಿಸಿಕೊಟ್ಟಿದ್ದರೆಂದು ಅಭಿಪ್ರಾಯಪಟ್ಟರು. ನಂತರ ಮಾಜಿ ಖತೀಬ್ ನಿಯಾಝ್ ಫೈಝಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ಕೋಲ್ಪೆ ಸಹಿತ ಹಲವು ಉಲಮಾಗಳು ಜಮಾಅತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕೆ.ವೈ ಕೋಶಾಧಿಕಾರಿ ಅಬ್ದುಲ್ ಖಾದರ್ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಅಶ್ರಫ್ ಕೊರೆಪದವು ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕೋಶಾಧಿಕಾರಿ ನಝೀರ್ ಮೌಲವಿ ಮುಂತಾದ ಊರ ಗಣ್ಯರು ಉಪಸ್ಥಿತರಿದ್ದರು.

ಜುನೈದ್ ಜಿಫ್ರಿ ತಂಙಳ್ ಆತೂರು ನೇತೃತ್ವದಲ್ಲಿ ಧಿಕ್ರ್ ದುಆ ಮಜ್ಲಿಸ್ ನಡೆಯಿತು. ಸಂಗಮದಲ್ಲಿ ಸ್ಥಳೀಯ ಖತೀಬ್ ಅಶ್ರಫ್ ರಹ್ಮಾನಿ ಸ್ವಾಗತಿಸಿ ವಂದಿಸಿದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

5 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

6 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

6 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

6 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

12 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

19 hours ago