ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಕುಮಾರಧಾರಾ ತಲುಪಿದ್ದು ಅದ್ದೂರಿ ಮೆರವಣಿಗೆ ನಡೆಯುತ್ತಿದೆ. ಮೆರವಣಿಗೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ರಥದ ಆಗಮನವಾಗುತ್ತಿದೆ. ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದೆ. ನಿರೀಕ್ಷೆಗೂ ಮೀರಿದ ಭಕ್ತ ಸಾಗರ ಮೆರವಣಿಗೆಯ ಮೂಲಕ ರಥವನ್ನು ಸ್ವಾಗತಿಸುತ್ತಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…