ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.
ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡುತ್ತಿದೆ. ಕುಮಾರಧಾರಾ ನದಿ ಹಾಗೂ ದರ್ಪಣ ತೀರ್ಥ ನದಿ ವಿವಿಧ ಕಾರಣಗಳಿಂದ ಮಲಿನವಾಗಿದೆ. ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…