ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.
ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡುತ್ತಿದೆ. ಕುಮಾರಧಾರಾ ನದಿ ಹಾಗೂ ದರ್ಪಣ ತೀರ್ಥ ನದಿ ವಿವಿಧ ಕಾರಣಗಳಿಂದ ಮಲಿನವಾಗಿದೆ. ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…