ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.
ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡುತ್ತಿದೆ. ಕುಮಾರಧಾರಾ ನದಿ ಹಾಗೂ ದರ್ಪಣ ತೀರ್ಥ ನದಿ ವಿವಿಧ ಕಾರಣಗಳಿಂದ ಮಲಿನವಾಗಿದೆ. ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…