ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಭಾನುವಾರ ಸಂಜೆ ನಾಪತ್ತೆಯಾಗಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ಬಳಿಯ ಕಲ್ಲಗುಡ್ಡೆಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ಪರ್ವತದಲ್ಲಿ ನಡೆಸುತ್ತಿದ್ದ ಹುಡುಕಾಟ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮಳೆ ಬಂದ ನಂತರ ದಾರಿ ತಪ್ಪಿ ಕಾಡಿನೊಳಗೆ ಪ್ರವೇಶವಾಗಿ ದಾರಿ ತಪ್ಪಿದೆ ಎಂದು ಸ್ಥಳೀಯರ ಬಳಿ ಯುವಕ ತಿಳಿಸಿದ್ದಾನೆ. ಬೆಳಗ್ಗಿನಿಂದ 5 ತಂಡಗಳಲ್ಲಿ ಹುಡುಕಾಟ ನಡೆಸಲಾಗುತ್ತಿತ್ತು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…