ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಭಾನುವಾರ ಸಂಜೆ ನಾಪತ್ತೆಯಾಗಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ಬಳಿಯ ಕಲ್ಲಗುಡ್ಡೆಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ಪರ್ವತದಲ್ಲಿ ನಡೆಸುತ್ತಿದ್ದ ಹುಡುಕಾಟ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮಳೆ ಬಂದ ನಂತರ ದಾರಿ ತಪ್ಪಿ ಕಾಡಿನೊಳಗೆ ಪ್ರವೇಶವಾಗಿ ದಾರಿ ತಪ್ಪಿದೆ ಎಂದು ಸ್ಥಳೀಯರ ಬಳಿ ಯುವಕ ತಿಳಿಸಿದ್ದಾನೆ. ಬೆಳಗ್ಗಿನಿಂದ 5 ತಂಡಗಳಲ್ಲಿ ಹುಡುಕಾಟ ನಡೆಸಲಾಗುತ್ತಿತ್ತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…