ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…