ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…