ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…