ಸುಬ್ರಹ್ಮಣ್ಯ: ಯುವ ಬ್ರಿಗೇಡ್ ಸಹಯೋಗದೊಂದಿಗೆ ನಮ್ಮ ಸುಬ್ರಹ್ಮಣ್ಯ ತಂಡದ ಸ್ವಚ್ಛತಾ ಕಾರ್ಯದ 4 ನೇ ವಾರದ ಸ್ವಚ್ಛತೆಯ ಕಾರ್ಯ ಕುಲ್ಕುಂದ ಪರಿಸರದಲ್ಲಿ ಭಾನುವಾರ ಬೆಳಗ್ಗೆ 7:30ರಿಂದ 10 ಗಂಟೆಯ ತನಕ ನಡೆಯಿತು.ಈ ಸಂದರ್ಭ ರವೀಂದ್ರ ಕುಮಾರ್ ರುದ್ರಪಾದ, ಮಹೇಶ್ ಮೊದಲಾದವರು ಇದ್ದರು.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…