ಜಿಲ್ಲೆ

ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ತವರು ಸೇರಿದ 19 ಮಂದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು:ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು  ಮರಳಿ ತವರು ಸೇರಿದ್ದಾರೆ.

Advertisement
Advertisement

ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್‌ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್‌ ಟಿಕೆಟ್‌ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ವ್ಯವಸ್ಥೆ ಮಾಡಿದ್ದರು. ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ನ ಕುವೈತ್‌ ಶಾಖೆಯ ಮಾಜಿ ಅಧ್ಯಕ್ಷ ಮಂಜೇಶ್ವರ ಮೋಹನದಾಸ್‌ ಕಾಮತ್‌, ಅನಿವಾಸಿ ಭಾರತೀಯ ಉದ್ಯಮಿಗಳಾದ ರಾಜ್‌ ಭಂಡಾರಿ, ವಿಜಯ್‌ ಫರ್ನಾಂಡಿಸ್‌ ಕುವೈತ್‌ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.

ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

4 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

4 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

5 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

11 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

12 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

19 hours ago