ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ಹೆಣ್ಣಾನೆ ಮರಿ ಸಾವು

June 26, 2019
9:56 PM

ಮಡಿಕೇರಿ  : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror